ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…