ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…