ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…