ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…