ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…