ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.