ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…