ಮಂಗಳೂರು: ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ನೂತನ ಅಡಿಕೆ ಖರೀದಿ ಕೇಂದ್ರವು ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಪಂಚದುರ್ಗಾದೇವಸ್ಥಾನ ರಸ್ತೆಯ ಪಂಚಾಕ್ಷರಿ ಕಟ್ಟಡದಲ್ಲಿ ಆರಂಭಗೊಂಡಿತು. ಈ ಪ್ರದೇಶದ ಅಡಿಕೆ ಕೃಷಿಕರಿಗೆ ತಮ್ಮ ಬೆಳೆಗೆ ಸ್ಥಳೀಯವಾಗಿ ಉತ್ತಮ ಮಾರುಕಟ್ಟೆಯ ಕೊರತೆಯಿದ್ದು, ಇಲ್ಲಿ ಕ್ಯಾಂಪ್ಕೊ ಶಾಖೆಯನ್ನು ತೆರೆಯಬೇಕೆಂಬ ಕೂಗು ಬಹುದಿನಗಳಿಂದ ಕೃಷಿಕ ವಲಯದಲ್ಲಿ ಕೇಳಿಬಂದಿತ್ತು. ಇದೀಗ ಸಂಸ್ಥೆಯು ತನ್ನ ನೂತನ ಖರೀದಿ ಕೇಂದ್ರವನ್ನುಇಲ್ಲಿ ಸ್ಥಾಪಿಸಿದ್ದು, ಅಡಿಕೆ ಖರೀದಿಯನ್ನು ಆರಂಭಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…