ಸೀತಾರಾಮ ರೈ
ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.
ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…