Advertisement
ಸುದ್ದಿಗಳು

ಕಟೀಲು ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ – ಸವಣೂರು ವಲಯ ಸಮಿತಿ ರಚನೆ

Share

ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.

ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ‌ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್‌ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್‌ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್‌ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

12 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

15 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

19 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago