ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.
ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…
ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit) ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…
ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…
ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…
ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.