ಸೀತಾರಾಮ ರೈ
ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.
ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…