Advertisement
ಸುದ್ದಿಗಳು

ಕಟೀಲು ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ – ಸವಣೂರು ವಲಯ ಸಮಿತಿ ರಚನೆ

Share

ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.

ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ‌ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್‌ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್‌ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್‌ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

9 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago