ಸೀತಾರಾಮ ರೈ
ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.
ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…