Advertisement
ಸುದ್ದಿಗಳು

ಕಟೀಲು ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ – ಸವಣೂರು ವಲಯ ಸಮಿತಿ ರಚನೆ

Share

ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ.

ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಗೌರವಾಧ್ಯಕ್ಷರಾಗಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸವಣೂರು ಯುವಕ‌ ಮಂಡಲದ ಪೂರ್ವಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷರುಗಳಾಗಿ ರಾಜ್‌ದೀಪಕ್ ಜೈನ್ ಕುದ್ಮಾರುಗುತ್ತು, ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸುಧಾಕರ್ ರೈ, ಕುಂಜಾಡಿ,ಕುಂಜಾಡಿ ಪ್ರಕಾಶ್‌ಚಂದ್ರ ರೈ, ಮುಗೇರುಗುತ್ತು, ಗಣೇಶ್ ನಿಡ್ವಣ್ಣಾಯ, ದಿನೇಶ್ ಮೆದು, ಮೋನಪ್ಪ ಗೌಡ ಉಳವ, ಲಕ್ಷ್ಮಣ ಕರಂದ್ಲಾಜೆ, ಜನೇಶ್ ಭಟ್ ಬರೆಪ್ಪಾಡಿ, ಕಾರ್ಯದರ್ಶಿಗಳಾಗಿ ಇಂದಿರಾ ಬಿ.ಕೆ. ಉಮೇಶ್ವರಿ ಅಗಳಿ, ಮಾಧವಿ ಕೊಡಂದೂರು, ರಾದಾಕೃಷ್ಣ ರೈ ಸರ್ವೆ, ಮಹೇಶ್ ಕೆ.ಸವಣೂರು, ವೇಣುಗೋಪಾಲ ಕಳುವಾಜೆ, ಗಣೇಶ್ ಉದನಡ್ಕ, ಹೊನ್ನಪ್ಪ ಗೌಡ ಕೂರೇಲು, ಮೋಹನ್‌ದಾಸ್ ಬಳ್ಕಾಡಿ, ಅಶ್ವಿನಿ( ಗ್ರಾ.ಯೋಜನೆಯ ಮೇಲ್ವಿಚಾರಕಿ) ಸದಸ್ಯರಾಗಿ ಪದ್ಮಯ್ಯ ಗೌಡ ಅನಿಲ, ಪದ್ಮಯ್ಯ ಗೌಡ ಕರಂದ್ಲಾಜೆ, ವಾಸುದೇವ ನಾಯ್ಕ ತೋಟ, ರಾಮಣ್ಣ ಮುಡಾಯಿಮಜಲು, ಅರವಿಂದ್ ಕೆ.ಎಸ್, ಪುನೀತ್ ಬಂಡಾಜೆ, ಮೇದಪ್ಪ ಮಾನ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅರುಣ ಮಾರಪ್ಪ ಶೆಟ್ಟಿ, ಗಿರಿಶಂಕರ್ ಸುಲಾಯ ದೇವಶ್ಯ, ಹರೀಶ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಲೋಕನಾಥ ಗೌಡ ವಜ್ರಗಿರಿ,ಸುಬ್ರಹ್ಮಣ್ಯ ಕರುಂಬಾರು, ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ 12 ಒಕ್ಕೂಟಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸಮಿತಿಗೆ ಸೇರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago