Advertisement
The Rural Mirror ಕಾಳಜಿ

ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

Share

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

2 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

3 hours ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago