Advertisement
The Rural Mirror ಕಾಳಜಿ

ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

Share

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

4 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

6 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

7 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

8 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

21 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago