Advertisement
The Rural Mirror ಕಾಳಜಿ

ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

Share

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago