ಸುಳ್ಯ: ಸುಳ್ಯದ ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್(74) ಭಾನುವಾರ ರಾತ್ರಿ ನಿಧನರಾದರು. ಸುಳ್ಯದ ಹಿರಿಯ ಉದ್ಯಮಿಯಾಗಿದ್ದ ಅವರು ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷರಾಗಿದ್ದರು. ಅನ್ಸಾರ್ ಸಂಸ್ಥೆಯ ಅಧ್ಯಕ್ಷರಾಗಿ, ಗಾಂಧಿನಗರ ಜುಮಾ ಮಸೀದಿ ಉಪಾಧ್ಯಕ್ಷರಾಗಿ, ವರ್ತಕ ಸಂಘದ ಪದಾಧಿಕಾರಿಯಾಗಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ತೀವ್ರ ಅನಾರೋಗ್ಯಕ್ಕೊಳಗಾಗಿದ್ದರು. ತಕ್ಷಣವೇ ಅವರನ್ನು ಸುಳ್ಯದ ಕೆಜಿವಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದರು. ಅವರು ಪತ್ನಿ , ಮೂವರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…