ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ ” ಸುದರ್ಶನ ವಿಜಯ ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ರಾಮಚಂದ್ರ ಅರ್ಬಿತ್ತಾಯ, ಕೇಶವ ಬೈಪಡಿತ್ತಾಯ, ಜಯಪ್ರಕಾಶ ನಾಕೂರು ಮತ್ತು ಮುಮ್ಮೇಳದಲ್ಲಿ, ಪದ್ಮಾ ಆಚಾರ್ಯ, ವೀಣಾ ತಂತ್ರಿ, ಜಯಲಕ್ಷ್ಮಿ ಭಟ್, ಅಶ್ವಿನಿ ನಿಡ್ವಣ್ಣಾಯ, ಆಶಾಲತಾ ಕಲ್ಲೂರಾಯ, ಪದ್ಮಾ ಭಟ್ ಭಾಗವಹಿಸಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
View Comments
Nice