ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ ” ಸುದರ್ಶನ ವಿಜಯ ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ರಾಮಚಂದ್ರ ಅರ್ಬಿತ್ತಾಯ, ಕೇಶವ ಬೈಪಡಿತ್ತಾಯ, ಜಯಪ್ರಕಾಶ ನಾಕೂರು ಮತ್ತು ಮುಮ್ಮೇಳದಲ್ಲಿ, ಪದ್ಮಾ ಆಚಾರ್ಯ, ವೀಣಾ ತಂತ್ರಿ, ಜಯಲಕ್ಷ್ಮಿ ಭಟ್, ಅಶ್ವಿನಿ ನಿಡ್ವಣ್ಣಾಯ, ಆಶಾಲತಾ ಕಲ್ಲೂರಾಯ, ಪದ್ಮಾ ಭಟ್ ಭಾಗವಹಿಸಿದ್ದರು.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…
View Comments
Nice