ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ ” ಸುದರ್ಶನ ವಿಜಯ ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ರಾಮಚಂದ್ರ ಅರ್ಬಿತ್ತಾಯ, ಕೇಶವ ಬೈಪಡಿತ್ತಾಯ, ಜಯಪ್ರಕಾಶ ನಾಕೂರು ಮತ್ತು ಮುಮ್ಮೇಳದಲ್ಲಿ, ಪದ್ಮಾ ಆಚಾರ್ಯ, ವೀಣಾ ತಂತ್ರಿ, ಜಯಲಕ್ಷ್ಮಿ ಭಟ್, ಅಶ್ವಿನಿ ನಿಡ್ವಣ್ಣಾಯ, ಆಶಾಲತಾ ಕಲ್ಲೂರಾಯ, ಪದ್ಮಾ ಭಟ್ ಭಾಗವಹಿಸಿದ್ದರು.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
View Comments
Nice