ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ ” ಸುದರ್ಶನ ವಿಜಯ ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ರಾಮಚಂದ್ರ ಅರ್ಬಿತ್ತಾಯ, ಕೇಶವ ಬೈಪಡಿತ್ತಾಯ, ಜಯಪ್ರಕಾಶ ನಾಕೂರು ಮತ್ತು ಮುಮ್ಮೇಳದಲ್ಲಿ, ಪದ್ಮಾ ಆಚಾರ್ಯ, ವೀಣಾ ತಂತ್ರಿ, ಜಯಲಕ್ಷ್ಮಿ ಭಟ್, ಅಶ್ವಿನಿ ನಿಡ್ವಣ್ಣಾಯ, ಆಶಾಲತಾ ಕಲ್ಲೂರಾಯ, ಪದ್ಮಾ ಭಟ್ ಭಾಗವಹಿಸಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
View Comments
Nice