ಸುದ್ದಿಗಳು

ಕಡಬದಲ್ಲಿ ಸೋಲಾರ್ ಪಂಪ್ ಲಭ್ಯವಿದೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ: ಸೋಲಾರ್ ಉತ್ಪನ್ನಗಳ ನೂತನ ಸಂಸ್ಥೆ ಕನ್ನೆಪ್ಪಾಡಿ ರಿನ್ಯೂವೇಬಲ್ಸ್ & ಪವರ್ ಸಿಸ್ಟಮ್ಸ್  ಕಡಬದಲ್ಲಿ  ಶುಭಾರಂಭಗೊಂಡಿದೆ. ವಿನೂತನ ವಿನ್ಯಾಸದ ಸೋಲಾರ್ ಪಂಪ್ಸೆಟ್, ಸೋಲಾರ್ ಲೈಟ್ ಸೇರಿದಂತೆ ಇತರ ಉತ್ಪನ್ನಗಳನ್ನು  ಗ್ರಾಹಕರಿಗೆ ತಲುಪಿಸಲಿದೆ.

Advertisement
Advertisement

ಉದ್ಘಾಟನೆಯ ಸಂದರ್ಭ 5 ಎಚ್ ಪಿ ಸೋಲಾರ್ ಪಂಪ್ಸೆಟ್ ಪ್ರಾತ್ಯಕ್ಷಿಕೆ ನಡೆಯಿತು.ಸಂಸ್ಥೆಯ ಮಾಲಕ ಶ್ಯಾಮ ಶರತ್ ಅವರು ಕಳೆದ 3 ವರ್ಷಗಳಿಂದ ಸೋಲಾರ್ ಸಂಬಂಧಿತ ಉತ್ಪನ್ನಗಳ ಕಡೆಗೆ ಅಧ್ಯಯನ ನಡೆಸುತ್ತಿದ್ದರು. ಇತ್ತೀಚೆಗೆ ಭಾರತೀಯ ರೈಲ್ವೇ ಇಲಾಖೆಗೆ ಸೋಲಾರ್ ಟ್ರಾಕ್ ಎಂಬ ಪ್ರಾಜೆಕ್ಟ್ ಮಾಡಿ ನೀಡಿದ್ದು ಇದಕ್ಕೆ ಪೇಟೆಂಟ್ ಕೂಡಾ ಪಡೆದಿದ್ದಾರೆ.

Advertisement

ಈ ಸಂದರ್ಭ ಮಾತನಾಡಿದ ಸಂಸ್ಥೆಯ ಮಾಲಕ ಶ್ಯಾಮ ಶರತ್, ಪರ್ಯಾಯ ಇಂಧನವಾಗಿ  ಸೋಲಾರ್ ಬಳಕೆ ಕಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

 

Advertisement

.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

5 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

1 day ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

2 days ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

2 days ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

2 days ago