Advertisement
ಸುದ್ದಿಗಳು

ಕಡಬದಲ್ಲಿ ಸೋಲಾರ್ ಪಂಪ್ ಲಭ್ಯವಿದೆ….!

Share

ಕಡಬ: ಸೋಲಾರ್ ಉತ್ಪನ್ನಗಳ ನೂತನ ಸಂಸ್ಥೆ ಕನ್ನೆಪ್ಪಾಡಿ ರಿನ್ಯೂವೇಬಲ್ಸ್ & ಪವರ್ ಸಿಸ್ಟಮ್ಸ್  ಕಡಬದಲ್ಲಿ  ಶುಭಾರಂಭಗೊಂಡಿದೆ. ವಿನೂತನ ವಿನ್ಯಾಸದ ಸೋಲಾರ್ ಪಂಪ್ಸೆಟ್, ಸೋಲಾರ್ ಲೈಟ್ ಸೇರಿದಂತೆ ಇತರ ಉತ್ಪನ್ನಗಳನ್ನು  ಗ್ರಾಹಕರಿಗೆ ತಲುಪಿಸಲಿದೆ.

Advertisement
Advertisement

ಉದ್ಘಾಟನೆಯ ಸಂದರ್ಭ 5 ಎಚ್ ಪಿ ಸೋಲಾರ್ ಪಂಪ್ಸೆಟ್ ಪ್ರಾತ್ಯಕ್ಷಿಕೆ ನಡೆಯಿತು.ಸಂಸ್ಥೆಯ ಮಾಲಕ ಶ್ಯಾಮ ಶರತ್ ಅವರು ಕಳೆದ 3 ವರ್ಷಗಳಿಂದ ಸೋಲಾರ್ ಸಂಬಂಧಿತ ಉತ್ಪನ್ನಗಳ ಕಡೆಗೆ ಅಧ್ಯಯನ ನಡೆಸುತ್ತಿದ್ದರು. ಇತ್ತೀಚೆಗೆ ಭಾರತೀಯ ರೈಲ್ವೇ ಇಲಾಖೆಗೆ ಸೋಲಾರ್ ಟ್ರಾಕ್ ಎಂಬ ಪ್ರಾಜೆಕ್ಟ್ ಮಾಡಿ ನೀಡಿದ್ದು ಇದಕ್ಕೆ ಪೇಟೆಂಟ್ ಕೂಡಾ ಪಡೆದಿದ್ದಾರೆ.

Advertisement

ಈ ಸಂದರ್ಭ ಮಾತನಾಡಿದ ಸಂಸ್ಥೆಯ ಮಾಲಕ ಶ್ಯಾಮ ಶರತ್, ಪರ್ಯಾಯ ಇಂಧನವಾಗಿ  ಸೋಲಾರ್ ಬಳಕೆ ಕಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

 

Advertisement

.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

4 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago