Advertisement
ಸುದ್ದಿಗಳು

ಕಡಬದಲ್ಲಿ ಸೋಲಾರ್ ಪಂಪ್ ಲಭ್ಯವಿದೆ….!

Share

ಕಡಬ: ಸೋಲಾರ್ ಉತ್ಪನ್ನಗಳ ನೂತನ ಸಂಸ್ಥೆ ಕನ್ನೆಪ್ಪಾಡಿ ರಿನ್ಯೂವೇಬಲ್ಸ್ & ಪವರ್ ಸಿಸ್ಟಮ್ಸ್  ಕಡಬದಲ್ಲಿ  ಶುಭಾರಂಭಗೊಂಡಿದೆ. ವಿನೂತನ ವಿನ್ಯಾಸದ ಸೋಲಾರ್ ಪಂಪ್ಸೆಟ್, ಸೋಲಾರ್ ಲೈಟ್ ಸೇರಿದಂತೆ ಇತರ ಉತ್ಪನ್ನಗಳನ್ನು  ಗ್ರಾಹಕರಿಗೆ ತಲುಪಿಸಲಿದೆ.

ಉದ್ಘಾಟನೆಯ ಸಂದರ್ಭ 5 ಎಚ್ ಪಿ ಸೋಲಾರ್ ಪಂಪ್ಸೆಟ್ ಪ್ರಾತ್ಯಕ್ಷಿಕೆ ನಡೆಯಿತು.ಸಂಸ್ಥೆಯ ಮಾಲಕ ಶ್ಯಾಮ ಶರತ್ ಅವರು ಕಳೆದ 3 ವರ್ಷಗಳಿಂದ ಸೋಲಾರ್ ಸಂಬಂಧಿತ ಉತ್ಪನ್ನಗಳ ಕಡೆಗೆ ಅಧ್ಯಯನ ನಡೆಸುತ್ತಿದ್ದರು. ಇತ್ತೀಚೆಗೆ ಭಾರತೀಯ ರೈಲ್ವೇ ಇಲಾಖೆಗೆ ಸೋಲಾರ್ ಟ್ರಾಕ್ ಎಂಬ ಪ್ರಾಜೆಕ್ಟ್ ಮಾಡಿ ನೀಡಿದ್ದು ಇದಕ್ಕೆ ಪೇಟೆಂಟ್ ಕೂಡಾ ಪಡೆದಿದ್ದಾರೆ.

ಈ ಸಂದರ್ಭ ಮಾತನಾಡಿದ ಸಂಸ್ಥೆಯ ಮಾಲಕ ಶ್ಯಾಮ ಶರತ್, ಪರ್ಯಾಯ ಇಂಧನವಾಗಿ  ಸೋಲಾರ್ ಬಳಕೆ ಕಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

 

.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

7 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

16 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

16 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

16 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

21 hours ago