ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…