ಕಡಬ ಒಕ್ಕಲಿಗ ಸೇವಾ ಸಂಘದಿಂದ ಚಾರ್ಮಾಡಿ ಸಂತ್ರಸ್ತರಿಗೆ ನೆರವು

August 19, 2019
11:30 AM

ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ  ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು  ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.

Advertisement
Advertisement
Advertisement

Advertisement

 

ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror