ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…