ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…