ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…