ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…