ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.
ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…
ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…
ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…