ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…