ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…