ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…