ಜಿಲ್ಲೆ

ಕಡಬ ತಾಲೂಕು ಪಂಚಾಯತ್ ರಚನೆಗೆ ಹಸಿರು ನಿಶಾನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ : ರಾಜ್ಯದಲ್ಲಿ ನೂತನ ತಾಲೂಕುಗಳ ಘೋಷಣೆ ಬಳಿಕ ಇದೀಗ ಗ್ರಾಮೀಣಾಭಿವೃದ್ದಿ ಹಾಗೂ ಗ್ರಾಮೀಣ ಸೇವೆಗಳು ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ  ಆಡಳಿತಾತ್ಮಕ ಕ್ರಮಕ್ಕಾಗಿ ನೂತನ ತಾಲೂಕು ಪಂಚಾಯತ್ ರಚನೆಯಾಗಲಿದೆ. ಹೀಗಾಗಿ ಕಡಬ ತಾಲೂಕು ರಚನೆಯಾಗಲಿದೆ. ಸರಕಾರ ಜೂ.12 ರಂದು ಈ ಬಗ್ಗೆ ಅಧಿಕೃತ ಘೊಷಣೆ ಮಾಡಿದೆ. ಅದರಲ್ಲಿ  ಕಡಬ ತಾಲೂಕು ಸೇರಿದೆ. ಇನ್ನು  ಕಡಬ ತಾಲೂಕು ಪಂಚಾಯತ್ ಆಡಳಿತ ಇರಲಿದೆ.

Advertisement
Advertisement

ರಾಜ್ಯದಲ್ಲಿ ಇದೀಗ 50 ತಾಲೂಕು ಪಂಚಾಯತ್ ರಚನೆಯಾಗಲಿದ್ದು ಪ್ರತೀ ತಾಲೂಕಿಗೆ 14 ಹುದ್ದೆಗಳಂತೆ 700 ಹುದ್ದೆಗಳು ಸೃಷ್ಟಿಯಾಗಲಿದೆ. ಈ ಬಗ್ಗೆ ಇಂದು ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಇಲಾಖೆಯು ಈ ಬಗ್ಗೆ ವಿಶೇಷ ಕಾಳಜಿ ವಹಿಸಿದೆ.

ಕಡಬ ತಾಲೂಕು ರಚನೆಯಾದ ಬಳಿಕ ಇದೀಗ ಕಡಬ ತಾಲೂಕು ಪಂಚಾಯತ್ ರಚನೆಯಾಗುವ ಮೂಲಕ ಕಡಬದ ಅಭಿವೃದ್ಧಿಗೆ ಪೂರಕವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

5 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

5 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

6 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

11 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

13 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

19 hours ago