ಜಿಲ್ಲೆ

ಕಡಬ ತಾಲೂಕು ಪಂಚಾಯತ್ ರಚನೆಗೆ ಹಸಿರು ನಿಶಾನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ : ರಾಜ್ಯದಲ್ಲಿ ನೂತನ ತಾಲೂಕುಗಳ ಘೋಷಣೆ ಬಳಿಕ ಇದೀಗ ಗ್ರಾಮೀಣಾಭಿವೃದ್ದಿ ಹಾಗೂ ಗ್ರಾಮೀಣ ಸೇವೆಗಳು ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ  ಆಡಳಿತಾತ್ಮಕ ಕ್ರಮಕ್ಕಾಗಿ ನೂತನ ತಾಲೂಕು ಪಂಚಾಯತ್ ರಚನೆಯಾಗಲಿದೆ. ಹೀಗಾಗಿ ಕಡಬ ತಾಲೂಕು ರಚನೆಯಾಗಲಿದೆ. ಸರಕಾರ ಜೂ.12 ರಂದು ಈ ಬಗ್ಗೆ ಅಧಿಕೃತ ಘೊಷಣೆ ಮಾಡಿದೆ. ಅದರಲ್ಲಿ  ಕಡಬ ತಾಲೂಕು ಸೇರಿದೆ. ಇನ್ನು  ಕಡಬ ತಾಲೂಕು ಪಂಚಾಯತ್ ಆಡಳಿತ ಇರಲಿದೆ.

Advertisement

ರಾಜ್ಯದಲ್ಲಿ ಇದೀಗ 50 ತಾಲೂಕು ಪಂಚಾಯತ್ ರಚನೆಯಾಗಲಿದ್ದು ಪ್ರತೀ ತಾಲೂಕಿಗೆ 14 ಹುದ್ದೆಗಳಂತೆ 700 ಹುದ್ದೆಗಳು ಸೃಷ್ಟಿಯಾಗಲಿದೆ. ಈ ಬಗ್ಗೆ ಇಂದು ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಇಲಾಖೆಯು ಈ ಬಗ್ಗೆ ವಿಶೇಷ ಕಾಳಜಿ ವಹಿಸಿದೆ.

ಕಡಬ ತಾಲೂಕು ರಚನೆಯಾದ ಬಳಿಕ ಇದೀಗ ಕಡಬ ತಾಲೂಕು ಪಂಚಾಯತ್ ರಚನೆಯಾಗುವ ಮೂಲಕ ಕಡಬದ ಅಭಿವೃದ್ಧಿಗೆ ಪೂರಕವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

12 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

12 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

12 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

12 hours ago

ಮೇ ಮೊದಲ ವಾರ ಲಕ್ಷ್ಮಿ ನಾರಾಯಣ ಯೋಗ, ಯಾವ ರಾಶಿಗಳಿಗೆ ಲಾಭ.!

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago