ಕಡಬ: ಮಳೆಯ ಜೊತೆಗೆ ಗಾಳಿ ತಂದ ಸಂಕಷ್ಟ

August 9, 2019
10:01 AM

ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.

Advertisement
Advertisement
Advertisement

ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇನ್ನು ದೇಶದಲ್ಲಿ ಈರುಳ್ಳಿ ಕೊರತೆ ಇರಲ್ಲ: ಎರಡೂ ಹಂಗಾಮಿನಲ್ಲಿ ಬೆಳೆಯ 93 ಹೊಸ ತಳಿಯ ಬೀಜ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು
April 16, 2024
1:13 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ – ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ : ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ
April 16, 2024
12:38 PM
by: The Rural Mirror ಸುದ್ದಿಜಾಲ
30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!
April 15, 2024
11:31 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror