ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…