ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…