ಕಡಬ : ಯುವಬ್ರಿಗೆಡ್ ವತಿಯಿಂದ ಆರ್ಟಿಕಲ್ 370 ಹಾಗೂ 35ಎ ವಿಧಿಯ ಬಗ್ಗೆ ಉಪನ್ಯಾಸ

September 25, 2019
10:23 AM

ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ   “ಆರಿತು ಕಾಶ್ಮೀರದ ಬೆಂಕಿ”  ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಆರಂಭದಲ್ಲಿ  ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ  ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು  ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ  ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ  ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror