ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ “ಆರಿತು ಕಾಶ್ಮೀರದ ಬೆಂಕಿ” ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?