ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ “ಆರಿತು ಕಾಶ್ಮೀರದ ಬೆಂಕಿ” ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…