ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ “ಆರಿತು ಕಾಶ್ಮೀರದ ಬೆಂಕಿ” ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…