ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ “ಆರಿತು ಕಾಶ್ಮೀರದ ಬೆಂಕಿ” ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…