ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ “ಆರಿತು ಕಾಶ್ಮೀರದ ಬೆಂಕಿ” ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…