ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ “ಆರಿತು ಕಾಶ್ಮೀರದ ಬೆಂಕಿ” ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…