ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…