Advertisement
ಸುದ್ದಿಗಳು

ಕಡಬ ಶ್ರೀಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆ

Share

ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.

Advertisement

ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

18 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

18 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago